ಬೆಂಗಳೂರು, ಆಗಸ್ಟ್ 20, 2019
-ಹಿಂದುಳಿದ ವರ್ಗದವರ ಅಭಿವೃದ್ಧಿಯ ಹರಿಕಾರ ಮಾಜಿ ಮುಖ್ಯಮಂತ್ರಿ ದಿ. ಡಿ. ದೇವರಾಜ ಅರಸು ಅವರ 104ನೇ ಜನ್ಮದಿನಾಚರಣೆಯಂದು ಅವರಿಗೆ ಶ್ರದ್ಧಾಪೂರ್ವಕ ನಮನಗಳು.
-ಅವರ ಸಾಮಾಜಿಕ ನ್ಯಾಯದ ತತ್ವ ಪಾಲನೆಯ ಮೂಲಕ ನಮ್ಮ ಸರ್ಕಾರ ಅವರಿಗೆ ಗೌರವ ಸಲ್ಲಿಸುತ್ತದೆ.